
ಭಟ್ಕಳದ ಸೋಂಕಿತ ಇಬ್ಬರ ಟ್ರಾವೆಲ್ ಹಿಸ್ಟರಿಯನ್ನು ಕಲೆ ಹಾಕಲಾಗುತ್ತಿದೆ. ಅವರ ಸಂಪರ್ಕಕ್ಕೆ ಬಂದಿದ್ದವರ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿಲಾಗಿತ್ತು .ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಇಬ್ಬರು ವೈದ್ಯರಲ್ಲಿ ಜ್ವರದ ಲಕ್ಷಣ ಕಂಡು ಬಂದಿತ್ತು ಅವರು ಸೋಂಕಿತ ವ್ಯಕ್ತಿಗಳ ಗಂಟಲಿನ ದ್ರವವನ್ನು ಸಂಗ್ರಹಿಸಿದ್ದರು ಮುಂಜಾಗ್ರತಾ ಕ್ರಮವಾಗಿ ಈ ವೈದ್ಯರ ಗಂಟಲಿನ ದ್ರವವನ್ನೂ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಈಗ ಅದರ ವರಧಿ ಬಂದಿದ್ದು ಅದು ನೆಗೆಟಿವ್ ಆಗಿರುತ್ತದೆ ಎಂದು ತಿಳಿದು ಬಂದಿದೆ. ಇದರಿಂದ ಸಾವ್ಜನಿಕರು ಹೆದರುವ ಅವಶ್ಯಕತೆ ಇಲ್ಲ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.