
ಭಟ್ಕಳ :- ಹೆಲ್ತ್ ಎಮರ್ಜೆನ್ಸಿ ಇದ್ದರು ಅನವಶ್ಯಕವಾಗಿ ಓಡಾಟ ಮಾಡಿದ ಭಟ್ಕಳದಲ್ಲಿ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ದಲ್ಲಿ ನಡೆದಿದೆ.
ಕೆ.ಎಮ್ ಶಾಝೀರ್ (೩೯) ಎನ್ನುವವನ ವಿರುದ್ಧ ಪ್ರಕರಣ ದಾಖಲಾಗಿದ್ದು ಬೈಕ್ ನಲ್ಲಿ ಅನವಶ್ಯಕವಾಗಿ ಮಾಸ್ಕ್ ಹಾಕಿಕೊಳ್ಳದೇ ಓಡಾಡುತ್ತಿದ್ದ.ಪ್ರಶ್ನೆ ಮಾಡಿದ ಪೊಲೀಸರಿಗೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ೨೭೦,೫೦೪,೫೦೬, ಹಾಗೂ ೧೮೮ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.