ಜಿಲ್ಲಾಡಳಿತ ಜನರು ಮನೆಯಿಂದ ಹೊರ ಬರದಂತೆ ಆದೇಶ ನೀಡಿದರೂ ಹಲವರು ನಗರ ಪ್ರದೇಶದಲ್ಲಿ ಅನಾವಷ್ಯಕ ಓಡಾಡುತಿದ್ದು ಈ ಹಿನ್ನಲೆಯಲ್ಲಿ ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಸಾರ್ವಜನಿಕರಿಗೆ ಪೆಟ್ರೋಲ್ ನೀಡುವುದನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಕೇವಲ ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಮಾತ್ರ ಪೆಟ್ರೋಲ್ ನೀಡಲು ಸೂಚನೆ ನೀಡಿದ್ದು ಜಿಲ್ಲೆಯ ಎಲ್ಲಾ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತ ಮನೆ ಬಾಗಿಲಿಗೆ ಕಳುಹಿಸಿ ಕೊಡಲಾಗುತ್ತಿದೆ. ಜನರು ಇದರ ಉಪಯೋಗ ಪಡೆದುಕೊಂಡು ಮನೆಯಲ್ಲಿರುವಂತೆ ತಿಳಿಸಿದೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.