![](https://kannada.bhavanatv.com/wp-content/uploads/2020/03/WhatsApp-Image-2020-03-29-at-8.13.16-PM-1024x497.jpeg?v=1585493453)
ಕಳೆದ ಹಲವು ದಿನಗಳಿಂದ ಎಲ್ಲಡೆ ಕರೋನಾ ಸುದ್ದಿಗಳೇ ಕೇಳಿ ಬರತ್ತಿದ್ದು ದೇಶವೇ ಲಾಕ್ ಡೌನ್ ಘೋಷಣಿ ಮಾಡಿದ್ದು ಸಂಪೂರ್ಣ ಸ್ಥಬವಾಗಿದೆ. ಈ ಹಿನ್ನಲೆಯಲ್ಲಿ ಕಳೆದ ಹಲವು ದಿನಗಳ ಹಿಂದೆ ಹಳದೀಪುರದಲ್ಲಿ ಕಟ್ಟಡ ನಿಮಾರ್ಣಕ್ಕಾಗಿ ಆಗಮಾಸಿದ ಅಲೆಮಾರಿಗಳು ಕೆಲಸವಿಲ್ಲದೆ ಪರದಾಡುತ್ತಿದ್ದರು. ಇದರಿಂದ ಹಸಿವನ್ನು ನಿಗಿಸಲು ಸಾಧ್ಯವಾಗದೇ ಎಲ್ಲಡೆ ಅಲೆದಾಡುತ್ತಿದ್ದರು. ಇದರಿಂದ ಸ್ಥಳಿಯ ನಿವಾಸಿಗಳಲ್ಲಿಯೂ ಗೊಂದಲಮನೆ ಮಾಡಿತ್ತು. ಈ ವಿಷಯವನ್ನು ಗಮನಕ್ಕೆ ಬಂದ ತಕ್ಷಣ ಹೊನ್ನಾವರ ಪೋಲಿಸ್ ಇಲಾಖೆ ತಾಲೂಕ ಆಡಳಿತದೊಂದಿಗೆ ಚರ್ಚಿಸಿ ಸರ್ಕಾರಿ ಹಾಸ್ಟೆಲನಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯ ಕ್ಷಣಕ್ಕೆ ಸಾಕ್ಷಿಯಾದರು. ಪೋಲಿಸ್ ಇಲಾಖೆಯ ಈ ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.