ಕಳೆದ ಹಲವು ದಿನಗಳಿಂದ ಎಲ್ಲಡೆ ಕರೋನಾ ಸುದ್ದಿಗಳೇ ಕೇಳಿ ಬರತ್ತಿದ್ದು ದೇಶವೇ ಲಾಕ್ ಡೌನ್ ಘೋಷಣಿ ಮಾಡಿದ್ದು ಸಂಪೂರ್ಣ ಸ್ಥಬವಾಗಿದೆ. ಈ ಹಿನ್ನಲೆಯಲ್ಲಿ ಕಳೆದ ಹಲವು ದಿನಗಳ ಹಿಂದೆ ಹಳದೀಪುರದಲ್ಲಿ ಕಟ್ಟಡ ನಿಮಾರ್ಣಕ್ಕಾಗಿ ಆಗಮಾಸಿದ ಅಲೆಮಾರಿಗಳು ಕೆಲಸವಿಲ್ಲದೆ ಪರದಾಡುತ್ತಿದ್ದರು. ಇದರಿಂದ ಹಸಿವನ್ನು ನಿಗಿಸಲು ಸಾಧ್ಯವಾಗದೇ ಎಲ್ಲಡೆ ಅಲೆದಾಡುತ್ತಿದ್ದರು. ಇದರಿಂದ ಸ್ಥಳಿಯ ನಿವಾಸಿಗಳಲ್ಲಿಯೂ ಗೊಂದಲಮನೆ ಮಾಡಿತ್ತು. ಈ ವಿಷಯವನ್ನು ಗಮನಕ್ಕೆ ಬಂದ ತಕ್ಷಣ ಹೊನ್ನಾವರ ಪೋಲಿಸ್ ಇಲಾಖೆ ತಾಲೂಕ ಆಡಳಿತದೊಂದಿಗೆ ಚರ್ಚಿಸಿ ಸರ್ಕಾರಿ ಹಾಸ್ಟೆಲನಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯ ಕ್ಷಣಕ್ಕೆ ಸಾಕ್ಷಿಯಾದರು. ಪೋಲಿಸ್ ಇಲಾಖೆಯ ಈ ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ