
ಕಳೆದ ಹಲವು ದಿನಗಳಿಂದ ಎಲ್ಲಡೆ ಕರೋನಾ ಸುದ್ದಿಗಳೇ ಕೇಳಿ ಬರತ್ತಿದ್ದು ದೇಶವೇ ಲಾಕ್ ಡೌನ್ ಘೋಷಣಿ ಮಾಡಿದ್ದು ಸಂಪೂರ್ಣ ಸ್ಥಬವಾಗಿದೆ. ಈ ಹಿನ್ನಲೆಯಲ್ಲಿ ಕಳೆದ ಹಲವು ದಿನಗಳ ಹಿಂದೆ ಹಳದೀಪುರದಲ್ಲಿ ಕಟ್ಟಡ ನಿಮಾರ್ಣಕ್ಕಾಗಿ ಆಗಮಾಸಿದ ಅಲೆಮಾರಿಗಳು ಕೆಲಸವಿಲ್ಲದೆ ಪರದಾಡುತ್ತಿದ್ದರು. ಇದರಿಂದ ಹಸಿವನ್ನು ನಿಗಿಸಲು ಸಾಧ್ಯವಾಗದೇ ಎಲ್ಲಡೆ ಅಲೆದಾಡುತ್ತಿದ್ದರು. ಇದರಿಂದ ಸ್ಥಳಿಯ ನಿವಾಸಿಗಳಲ್ಲಿಯೂ ಗೊಂದಲಮನೆ ಮಾಡಿತ್ತು. ಈ ವಿಷಯವನ್ನು ಗಮನಕ್ಕೆ ಬಂದ ತಕ್ಷಣ ಹೊನ್ನಾವರ ಪೋಲಿಸ್ ಇಲಾಖೆ ತಾಲೂಕ ಆಡಳಿತದೊಂದಿಗೆ ಚರ್ಚಿಸಿ ಸರ್ಕಾರಿ ಹಾಸ್ಟೆಲನಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯ ಕ್ಷಣಕ್ಕೆ ಸಾಕ್ಷಿಯಾದರು. ಪೋಲಿಸ್ ಇಲಾಖೆಯ ಈ ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು