![](https://kannada.bhavanatv.com/wp-content/uploads/2020/03/download-3.jpg?v=1585579662)
ಮುಡೇಶ್ವರದಆರ್ ಎನ್ ಎಸ್ ಆಸ್ಪತ್ರೆಯಲ್ಲಿ ಡಾ|| ಆರ್.ಎನ್.ಶೆಟ್ಟಿ ಯವರ ಆದೇಶದಂತೆ ಕೊರೊನಾ ಸೋಂಕಿನ ತೀವೃತೆಯಿಂದ ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ಆಗುವ ಅನಾನೂಕೂಲತೆ ನಿವಾರಿಸಲು ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ತಪಾಸಣೆ ಶುಲ್ಕವನ್ನು ಮುಕ್ತ ಮಾಡಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆಯಬೇಕಾಗಿ ಆಡಳಿತ ವರ್ಗ ಪ್ರಕಟಣೆಯಲ್ಲಿ ತಿಳಿಸಿದೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.