ಮುಡೇಶ್ವರದಆರ್ ಎನ್ ಎಸ್ ಆಸ್ಪತ್ರೆಯಲ್ಲಿ ಡಾ|| ಆರ್.ಎನ್.ಶೆಟ್ಟಿ ಯವರ ಆದೇಶದಂತೆ ಕೊರೊನಾ ಸೋಂಕಿನ ತೀವೃತೆಯಿಂದ ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ಆಗುವ ಅನಾನೂಕೂಲತೆ ನಿವಾರಿಸಲು ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ತಪಾಸಣೆ ಶುಲ್ಕವನ್ನು ಮುಕ್ತ ಮಾಡಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆಯಬೇಕಾಗಿ ಆಡಳಿತ ವರ್ಗ ಪ್ರಕಟಣೆಯಲ್ಲಿ ತಿಳಿಸಿದೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.