ಹೊನ್ನಾವರ : ವಾಟ್ಸಾಪ್ ವೈದ್ಯರೆಂದು ನಾಡಿನಲ್ಲಿ ಪ್ರಸಿದ್ಧಿ ಪಡೆದಿರುವ ಹೃದಯತಜ್ಞ ಡಾ. ಪದ್ಮನಾಭ ಕಾಮತ್ ಇವರು ತಮ್ಮ ಸೇವೆಗೆ ಕರ್ಫ್ಯೂ ಇಲ್ಲ ಎಂದು ಹೇಳಿದ್ದಾರೆ. ಹೃದಯ ಸಮಸ್ಯೆ ಇದ್ದವರು ತಮ್ಮ ವೈದ್ಯರ ಮುಖಾಂತರ ಅಥವಾ ನೇರವಾಗಿ ತಮ್ಮ ಇಸಿಜಿ ವರದಿಯನ್ನು ಈ ನಂಬರಿಗೆ ಕಳಿಸಿ, ಉಚಿತವಾಗಿ ಸಲಹೆ ಪಡೆಯಬಹುದು, ಮಾತುಕತೆಗೆ ಅವಕಾಶವಿಲ್ಲ. ಮೊಬೈಲ್ ನಂಬರ್ ೯೭೪೩೨೮೭೫೯೯.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.