ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದಲ್ಲಿ ಘಟನೆ.
ವಡ್ಡರಹಳ್ಳಿ ಸರ್ಕಾರಿ ಕಿರಿಯ ಪ್ರಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಯುಸುತ್ತಿದ್ದು ಬಾಸ್ಕರ್ ನಾಯ್ಡು ಎಂಬ ಶಿಕ್ಷಕ.
ಕಳೆದ ಒಂದು ವರ್ಷದ ನಾಲ್ಕನೇ ತರಗತಿ ಎರಡು ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ನೀಡಿ ದಿನನಿತ್ಯ ಲೈಂಗಿಕ ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿದೆ..
ದಿನ ನಿತ್ಯ ಹೆಣ್ಣು ಮಕ್ಕಳಿ ಅಶ್ಲೀಲ ವಿಡಿಯೋಗಳನ್ನು ತೋರಿಸುತ್ತಾ ಮೈ ಮುಟ್ಟಿ ಕಿರುಕುಳ ನೀಡುತ್ತಿದ್ದ ಎಂ ಆರೋಪ ಕೇಳಿ ಬರುತ್ತಿದೆ.
ಸದ್ಯ ಈತ ಕಿಕ್ಕೇರಿ ಪೋಲೀಸ್ ಠಾಣೆಯಲ್ಲಿ ಇದ್ದು ಇನ್ನೂ ಪ್ರಕರಣ ದಾಖಲಾಗಿಲ್ಲ..
ಇಂತಹ ಶಿಕ್ಷಕನ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ವಡ್ಡರಹಳ್ಳಿ ಗ್ರಾಮಸ್ಥರು ಆಗ್ರಹವಾಗಿದೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.