April 27, 2024

Bhavana Tv

Its Your Channel

ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ವಿಜಯಾನಂದ ಎಸ್ ಕಾಶಪ್ಪನವರ

ಇಳಕಲ್ ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ದೇಶದ ಪ್ರಥಮ ಮಹಿಳಾ ಪ್ರಧಾನಿ ಉಕ್ಕಿನ ಮಹಿಳೆ ದಿವಂಗತ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ ಹಾಗೂ ಬ್ರಿಟಿಷರ ವಿರುದ್ಧ ಹೋರಾಡಿದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜಯಂತೋತ್ಸವ ಹಾಗೂ ಸಿಕ್ ಧರ್ಮಗುರು ಗುರು ನಾನಕ ಅವರು ಜಯಂತೋತ್ಸವ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆಚಾಲನೆ ಮಾಜಿ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಅವರು ಚಾಲನೆ ನೀಡಿದರು
ಕಾರ್ಯಕ್ರಮದಲ್ಲಿ ಹುನಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗಂಗಾಧರ ದೊಡ್ಡಮನಿ ಹಾಗೂ ಮುಖಂಡರಾದ ಶರಣಪ್ಪ ಅಮದಿಹಾಳ, ಅರುಣು ಬಿಜ್ಜಳ ,ಶಂಕ್ರಪ್ಪ ನೇಗಲಿ ,ಮಹಿಳಾ ಬ್ಲಾಕ್ ಅಧ್ಯಕ್ಷೆ ಸರಸ್ವತಿ ಈಟಿ ಅವರು,ತಾ ಪಂ ಮಾಜಿ ಅಧ್ಯಕ್ಷೆ ,ಶಾರದಾ ಗೋಡಿ ಹುನಗುಂದ ಪುರಸಭೆ ಅಧ್ಯಕ್ಷ ಶರಣು ಬೆಲ್ಲದ ,ಎಸ್ ಸ್ಸಿ ಘಟಕದ ಅಧ್ಯಕ್ಷರಾದ ಸಿದ್ದಪ್ಪ ಮಾದರ , ಮುತ್ತು ಜಾಧವ, ಮಹಾಂತೇಶ ಹನಮನಾಳ, ಅವರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ:ವಿನೋದ ಬಾರಿಗಿಡದ ಇಳಕಲ್

error: