![](https://kannada.bhavanatv.com/wp-content/uploads/2020/02/WaterMark_2020-02-06-16-57-48.jpg)
ಬೆಂಗಳೂರು / ಯಲ್ಲಾಪುರ-ಮುಂಡಗೋಡ ವಿಧಾನ ಸಭಾ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ವಿಧಾನಸಭೆಗೆ ಪುನರಾಯ್ಕೆಯಾಗಿದ್ದ
ಶಾಸಕ ಶಿವರಾಮ ಹೆಬ್ಬಾರ ಗುರುವಾರ ಸಂಪುಟ ಸಚಿವರಾಗಿ #ಪ್ರಮಾಣವಚನ #ಸ್ವೀಕರಿಸಿದರು.
ಅವರಿಗೆ ಯಾವ ಖಾತೆ ಒಲಿದು ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿದ ಬಳಿಕ ಶಿವರಾಮ ಹೆಬ್ಬಾರ ಅವರು ಫೇಸಬುಕ್ ನಲ್ಲಿ ಮಾತುಗಳು ;- ಸಚಿವ ಸ್ಥಾನದ
ಗೌರವಕ್ಕೆ ಕಾರಣರಾಗಿರುವ ನನ್ನ ಕ್ಷೇತ್ರದ ಜನತೆ, ನನ್ನನ್ನು ಸದಾ ಬೆಂಬಲಿಸಿ ಬೆಳೆಸಿದ ಕಾರ್ಯಕರ್ತರು ಹಾಗೂ ಹಿತೈಷಿಗಳಿಗೆ ನನ್ನ ಧನ್ಯವಾದಗಳು.
ನನ್ನ ಮೇಲೆ ನಂಬಿಕೆ ಇಟ್ಟು ಸಚಿವರಾಗಿ ರಾಜ್ಯದ ಜನತೆಯ ಸೇವೆ ಮಾಡುವ ಅವಕಾಶ ನೀಡಿದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡ್ಡಿಯೂರಪ್ಪ ನವರಿಗೆ ಹಾಗೂ ಕೇಂದ್ರದ ನಾಯಕರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೆನೆ ಎಂದಿದ್ದಾರೆ. ಅದರಂತೆ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದ ೧೦ ಶಾಸಕರಿಗೆ ಸಚೀವ ಸ್ಥಾನದ ಸುಯೋಗ ಒದಗಿ ಬಂದಿದೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.