ಶಾಸಕ ಸುನೀಲ್ ನಾಯ್ಕ ಭಟ್ಕಳ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕರೋನಾ ವೈರಸ್ ಹರಡದಂತೆ ವಹಿಸಲಾದ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ಹಾಗೂ ಸ್ವಚ್ಚತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಸಿಬ್ಬಂದಿಗಳಿಗೆ ಸೂಚಿಸಲಾಯಿತು. ಇದೆ ಸಂದರ್ಭದಲ್ಲಿ ಕರೋನಾ ಮಹಾಮಾರಿಯ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ನರ್ಸ್ ಸಿಬ್ಬಂದಿಗಳು ತಮ್ಮ ಕೆಲ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದಿದ್ದು ಶೀಘ್ರವೆ ಅವರ ಸಮಸ್ಯೆಗಳನ್ನು ಪರಿಹರಿಸಲಿದ್ದೇನೆ. ನೀವು ನೀಡುತ್ತಿರುವ ಸೇವೆಗೆ ನಾವು ಚಿರಋಣಿ ಆಗಿದ್ದೇವೆ ಎಂದು ಅಬಿನಂದಿಸಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.