![](https://kannada.bhavanatv.com/wp-content/uploads/2020/04/WhatsApp-Image-2020-04-07-at-9.16.18-PM-1024x576.jpeg?v=1586275470)
ಪಟ್ಟಣದ ಗಜಾನನ ಸ್ಟ್ರೀಟ್ನಲ್ಲಿರುವ ವೀರವಿಠಲ್ ದೇವಸ್ಥಾನದ ಆವರಣದಲ್ಲಿ ಅನಿಲ್ ಭಟ್ ಎನ್ನುವವರಿಗೆ ಸೇರಿದ ಮನೆಯ ಮೇಲೆ ಸಿಡಿಲು ಬಡಿದು ಮರ ಬಿದ್ದಿದೆ. ಅದೃಷ್ಟವಶಾತ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ ವಿ.ಪಿ.ಕೋಟ್ರಳ್ಳಿ, ವಿ.ಎ ಶಂಭು ಸಿ ಬೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಮರ ಬಿದ್ದ ರಭಸಕ್ಕೆ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಹೆಸ್ಕಾಂ ಇಲಾಖೆಯ ಎಇಇ ಮಂಜುನಾಥ ಮತ್ತು ಅವರ ತಂಡ ಬೇಟಿ ನೀಡಿ ಹಾನಿಯಾಗಿರುವ ಕಂಬವನ್ನು ಕೂಡಲೆ ಬದಲಿಸಿದ್ದಾರೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.