
ಪಟ್ಟಣದ ಗಜಾನನ ಸ್ಟ್ರೀಟ್ನಲ್ಲಿರುವ ವೀರವಿಠಲ್ ದೇವಸ್ಥಾನದ ಆವರಣದಲ್ಲಿ ಅನಿಲ್ ಭಟ್ ಎನ್ನುವವರಿಗೆ ಸೇರಿದ ಮನೆಯ ಮೇಲೆ ಸಿಡಿಲು ಬಡಿದು ಮರ ಬಿದ್ದಿದೆ. ಅದೃಷ್ಟವಶಾತ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ ವಿ.ಪಿ.ಕೋಟ್ರಳ್ಳಿ, ವಿ.ಎ ಶಂಭು ಸಿ ಬೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಮರ ಬಿದ್ದ ರಭಸಕ್ಕೆ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಹೆಸ್ಕಾಂ ಇಲಾಖೆಯ ಎಇಇ ಮಂಜುನಾಥ ಮತ್ತು ಅವರ ತಂಡ ಬೇಟಿ ನೀಡಿ ಹಾನಿಯಾಗಿರುವ ಕಂಬವನ್ನು ಕೂಡಲೆ ಬದಲಿಸಿದ್ದಾರೆ.
More Stories
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.
ಭಟ್ಕಳದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್ ,