
ಭಟ್ಕಳ :ಪಟ್ಟಣದ ಗುಳ್ಮಿಯಲ್ಲಿ ಗುರುವಾರ ಯುವತಿಯೊಬ್ಬಳು ಮನೆಯ ಶೌಚಗೃಹದಲ್ಲಿ ಗುರುವಾರ ಸೀಮೆಣ್ಣೆ ಮೈಮೇಲೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..
ಸುಮಯ್ ಕಲಂದರ್ (20) ಮೃತ ಯುವತಿ.ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದ ಯುವತಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಸಹ ದಾರಿ ನಡುವೆಯೇ ಮೃತಪಟ್ಟಿದ್ದಾಳೆ.
ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
More Stories
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.
ಭಟ್ಕಳದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್ ,