ಹೊನ್ನಾವರ; ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ ೨೫ ಸಾವಿರ ಮೊತ್ತದ ಚೆಕನ್ನು ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಮಂಗಳವಾರ ಫಲನಾಭವಿ ಹಡಿನಬಾಳದ ಅನನ್ಯ ಅನಂತ ಶ್ಯಾನಭಾಗ ಇವರಿಗೆ ವಿತರಿಸಿದರು. ಈ ಸಂರ್ಭದಲ್ಲಿ ಬಿಜೆಪಿ ತಾಲೂಕ ಅಧ್ಯಕ್ಷ ರಾಜೇಶ ಭಂಡಾರಿ ಪಟ್ಟಣ ಪಂಚಾಯತ ಸದಸ್ಯೆ ಸುಜಾತ ಮೇಸ್ತ ಮುಂತಾದವರು ಉಪಸ್ಥಿತರಿದ್ದರು
More Stories
ದ್ವಾರಮಂಟಪ ಉದ್ಘಾಟನೆ ಹಾಗೂ ವಾರ್ಷಿಕ ಸ್ನೇಹ ಸಮ್ಮೆಳನ
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ