
ಭಟ್ಕಳ ತಾಲೂಕಿನ ಸಣ್ಣ ಮತ್ತು ಅತಿ ಸಣ್ಣ ರೈತರು ಮಲ್ಲಿಗೆ ಬೆಳೆಯನ್ನು ಹೆಚ್ಚಾಗಿ ನಂಬಿಕೊAಡAತೆ ಹೊನ್ನಾವರ ತಾಲೂಕಿನ ರೈತರು ಕಲ್ಲಂಗಡಿ ಹಣ್ಣಿನ ಬೆಳೆಯನ್ನು ಬೆಳೆದು ಜೀವನ ಸಾಗಿಸುತ್ತಿದ್ದಾರೆ.
ಲಾಕ್ ಡೌಕ್ ಡೌನ್ ನಿಂದಾಗಿ ಕಲ್ಲಂಗಡಿ ಹಣ್ಣನ್ನು ಹೊರರಾಜ್ಯಗಳಿಗೆ, ಹೊರ ಜಿಲ್ಲೆಗಳಿಗೆ ಸಾಗಿಸಲಾಗದೆ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ಈ ಸಂದರ್ಬದಲ್ಲಿ ಭಟ್ಕಳ ಹೊನ್ನಾವರ ಶಾಸಕರಾದ ಸುನೀಲ ನಾಯ್ಕ ಮೂಳ್ಕೋಡಿನ ಕಲ್ಲಂಗಡಿ ಬೆಳೆ ಬೆಳೆಯುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಲ್ಲಂಗಡಿ ಹಣ್ಣನ್ನು ಸ್ಥಳೀಯವಾಗಿ ಮಾರಟ ಮಾಡಲು ಅಗತ್ಯ ಕ್ರಮವನ್ನು ಕೈಗೊಂಡು ವಾಹನಗಳಿಗೆ ಪಾಸ್ ವ್ಯವಸ್ಥೆಯನ್ನು ಕಲ್ಪಿಸಿ ಕೊಡಲು ರೈತರಿಗೆ ನೆರವಾಗಿದ್ದಾರೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.