
೧೨.೧೫ರಲ್ಲಿ ಟಾಟಾ ಇಂಡಿಕಾ ಕಾರು ಮತ್ತು ಸುರಗಿ ಮರಗಳನ್ನು ತುಂಬಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಚಿನಕುರಳಿ ಹೋಬಳಿಯ
ಸಣಬ ಗ್ರಾಮದ ಸಂತೋಷ್(೨೩) ಸ್ಥಳದಲ್ಲೇ ಮೃತರಾದರೆ ಕಾರಿನಲ್ಲಿದ್ದ ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಕೃಷ್ಣರಾಜಪೇಟೆ ಪಟ್ಟಣ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಸ್ಥಳಕ್ಕೆ ಭೇಟಿ ನೀಡಿದ್ದು ಮೊಕದ್ದಮೆ
ದಾಖಲಿಸಿಕೊಂಡಿದ್ದು ಅಪಘಾತ ನಡೆಸಿದ ಲಾರಿಯ ಚಾಲಕ ಸಿದ್ಧರಾಜುವನ್ನು ಬಂಧಿಸಿದ್ದು ಕಾರಿನ ಚಾಲಕ ಸಂತೋಷನ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.