
ಹೊನ್ನಾವರ ಎ. ೧೭ : ಹೊನ್ನಾವರದ ಕಾಸರಕೋಡು, ಮಲಬಾರಕೇರಿ ಮತ್ತು ಖಾರ್ವಿಕೇರಿ ಹಾಗೂ ಭಟ್ಕಳ ತಾಲೂಕಿನ ಮುಂಡಳ್ಳಿ, ಮುಟ್ಟಳ್ಳಿ, ಬೆದ್ರಮನೆ ೧, ಬೆದ್ರಮನೆ ೨, ಹರಿಜನಕೇರಿ ಭಾಗಗಳಲ್ಲಿ ಬದುಕು ಸಾಗಿಸಲು ಕಷ್ಟಸಾಧ್ಯ ಎನ್ನುವಂತಹ ಕುಟುಂಬಗಳಿಗೆ ಅಗತ್ಯ ದಿನಸಿ ಸಾಮಗ್ರಿಗಳ ಕಿಟ್ಗಳನ್ನು ಶಾಸಕ ಸುನೀಲ ನಾಯ್ಕ ಬೂತ್ ಮಟ್ಟದ ಕಾರ್ಯಕರ್ತರ ಹಾಗೂ ಮುಖಂಡರ ಮುಖೇನ ವಿತರಿಸಿದರು.

More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.