![](https://kannada.bhavanatv.com/wp-content/uploads/2020/04/17-bkl01.jpg?v=1587141579)
ಭಟ್ಕಳ: ರಾಜ್ಯದಲ್ಲಿ ಯಾವುದೇ ರೀತಿಯ ಸಂಕಷ್ಟ ಎದುರಾದಾಗ ಸದಾ ಸ್ಪಂದಿಸುವ ರಾಜ್ಯದ ಪ್ರತಿಷ್ಟಿತ ಅರ್ಬನ ಬ್ಯಾಂಕುಗಳಲ್ಲಿ ಒಂದಾದ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್, ಕೊರೊನಾ ವೈರಸ್ ಸೋಂಕಿನಿoದ ಎದುರಾದ ಸಂಕಷ್ಟಕ್ಕೆ ಸ್ಪಂದಿಸಿದ್ದು, ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಎರಡು ಲಕ್ಷ ರೂಪಾಯಿಗಳನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಮೂಲಕ ನೀಡಿ ತನ್ನ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದೆ.
ಈಗಾಗಲೇ ಕೇಂದ್ರ ಸರಕಾರ ಘೋಷಿಸಿದ ಲಾಕ್ಡೌನ್ನಿಂದ ನಾಗರೀಕರು ತೊಂದರೆಗೊಳಗಾಗಿದ್ದನ್ನು ಮನಗಂಡ ಬ್ಯಾಂಕ್ ತಾಲೂಕಿನ ಅರ್ಹ ಫಲಾನುಭವಿಗಳಿಗೆ ಬ್ಯಾಂಕಿನ ನಿರ್ದೇಶಕರುಗಳ ಮೂಲಕ ಜೀವನಾವಶ್ಯಕ ವಸ್ತುಗಳುಳ್ಳ ೩೫೫ ಫುಡ್ಕಿಟ್ಗಳನ್ನು ವಿತರಿಸುವ ಮೂಲಕ ಜನ ಸಾಮಾನ್ಯರೊಂದಿಗೆ ತಾವಿದ್ದೇವೆ ಎನ್ನುವ ಸಂದೇಶ ಸಾರಿದೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.