
ಲಾಕ್ ಡೌನ್ ಇದ್ದರು ಕ್ಯಾರೇ ಅನ್ನದ ಕುಮಟಾ ಜನತೆಗೆ ಕೊರೋನಾ ಮಹಾಮಾರಿ ಯಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಎಚ್ಚರಿಕೆ ನೀಡಿದರೂ… ಜಗತ್ತಿನಾದ್ಯಂತ ಕೋವಿಡ್-೧೯ ಮಹಾ ಮಾರಿ ಜನತೆಯನ್ನು ತಲ್ಲಣಗೊಳಿಸಿ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದೆ. ದೇಶ ರಾಜ್ಯ ಜಿಲ್ಲೆಗೂ ಕಿಲ್ಲರ್ ಕೊರೋನಾ ಕದಂಬಬಾಹು ಚಾಚಿದೆ. ಇಂತಹ ಸಂಧಿಗ್ದ ಸ್ಥಿತಿಯಲ್ಲಿ ಕುಮಟಾ ಪಿ.ಎಸ್.ಐ ಆನಂದ್ ಮೂರ್ತಿಯವರು ಹಗಲಿರುಳು ಶ್ರಮಿಸುತ್ತಾ ತಮ್ಮ ಜೋತೆ ಕೆಲಸ ನಿರ್ವಹಿಸುವ ಪ್ರತಿಯೊಬ್ಬರನ್ನೂ ಹುರಿದುಂಬಿಸಿ ಕೊರೋನಾ ತಡೆಗೆ ಪ್ರಯತ್ನಿಸುತ್ತಿರುವುದು ಶ್ಲಾಘನೀಯ.
ಜನತೆಯ ಹಿತಕ್ಕಾಗಿ ಶ್ರಮಿಸುತ್ತಿರುವ ಅವರು ಇನ್ನಷ್ಟು ವರ್ಷಗಳ ಕಾಲ ಕುಮಟಾದಲ್ಲೇ ಉಳಿದು ಹೆಸರುಗಳಿಸುವಂತಾಗಲಿ ಎಂಬುದು ಕುಮಟಾ ಜನತೆಯ ಆಶಯವಾಗಿದೆ.
ವರದಿ ; ನಟರಾಜ್ ಗದ್ದೆಮನೆ
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.