
ಲಾಕ್ ಡೌನ್ ಇದ್ದರು ಕ್ಯಾರೇ ಅನ್ನದ ಕುಮಟಾ ಜನತೆಗೆ ಕೊರೋನಾ ಮಹಾಮಾರಿ ಯಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಎಚ್ಚರಿಕೆ ನೀಡಿದರೂ… ಜಗತ್ತಿನಾದ್ಯಂತ ಕೋವಿಡ್-೧೯ ಮಹಾ ಮಾರಿ ಜನತೆಯನ್ನು ತಲ್ಲಣಗೊಳಿಸಿ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದೆ. ದೇಶ ರಾಜ್ಯ ಜಿಲ್ಲೆಗೂ ಕಿಲ್ಲರ್ ಕೊರೋನಾ ಕದಂಬಬಾಹು ಚಾಚಿದೆ. ಇಂತಹ ಸಂಧಿಗ್ದ ಸ್ಥಿತಿಯಲ್ಲಿ ಕುಮಟಾ ಪಿ.ಎಸ್.ಐ ಆನಂದ್ ಮೂರ್ತಿಯವರು ಹಗಲಿರುಳು ಶ್ರಮಿಸುತ್ತಾ ತಮ್ಮ ಜೋತೆ ಕೆಲಸ ನಿರ್ವಹಿಸುವ ಪ್ರತಿಯೊಬ್ಬರನ್ನೂ ಹುರಿದುಂಬಿಸಿ ಕೊರೋನಾ ತಡೆಗೆ ಪ್ರಯತ್ನಿಸುತ್ತಿರುವುದು ಶ್ಲಾಘನೀಯ.
ಜನತೆಯ ಹಿತಕ್ಕಾಗಿ ಶ್ರಮಿಸುತ್ತಿರುವ ಅವರು ಇನ್ನಷ್ಟು ವರ್ಷಗಳ ಕಾಲ ಕುಮಟಾದಲ್ಲೇ ಉಳಿದು ಹೆಸರುಗಳಿಸುವಂತಾಗಲಿ ಎಂಬುದು ಕುಮಟಾ ಜನತೆಯ ಆಶಯವಾಗಿದೆ.
ವರದಿ ; ನಟರಾಜ್ ಗದ್ದೆಮನೆ
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ