
ಹೊನ್ನಾವರ: ಹಲವು ಸಂಕಷ್ಟದ ಸಮಯದಲ್ಲಿ ನೆರವಿಗೆ ಆಗಮಿಸಿದ ರೆಡ್ಕ್ರಾಸ್ ಸಂಸ್ಥೆ ಸದ್ಯರು ಕರೋನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕಿಟ್ಟು ಸೇವೆ ಸಲ್ಲಿಸುವ ತಾಲೂಕು ಆಡಳಿತ, ಪಟ್ಟಣ ಪಂಚಾಯತ, ಪೋಲಿಸ್ ಸಿಬ್ಬಂದಿಗಳಿಗಲ್ಲದೇ ಪತ್ರಕರ್ತರಿಗೆ, ತರಕಾರಿ ಮತ್ತು ದಿನಸಿ ವಸ್ತುಗಳನ್ನು ಸಾಗಾಟ ಮಾಡುವವರಿಗೆ ಸಂಸ್ಥೆಯ ಸಂಚಾಲಕರಾದ ನಿವೃತ್ತ ಉಪನ್ಯಾಸಕ ಡಾ.ಜಿ.ಪಿ.ಪಾಠಣಕರ್ ವಿತರಿಸಿದರು. ಈ ಸಂದರ್ಭದಲ್ಲಿ ಸುದೀಶ ನಾಯ್ಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ