![](https://kannada.bhavanatv.com/wp-content/uploads/2020/04/WhatsApp-Image-2020-04-18-at-8.12.48-PM-1024x576.jpeg?v=1587268618)
ಕೊರೊನಾ ಸೋಂಕು ಹರಡುವುದರಿಂದ ದೇಶದಾದ್ಯಂತ ಲಾಕ್ಡೌನ ಇರುವುದರಿಂದ ಕುಮಟಾ ತಾಲೂಕಿನ ಅನೇಕ ಕುಟುಂಬಗಳು ದುಡಿಮೆ ಇಲ್ಲದೆ ತೀರಾ ಸಂಕಷ್ಟದಲ್ಲಿ ಇರುವುದನ್ನು ಮನಗಂಡು ಕುಮಟಾ ತಾಲೂಕಿನ ಶ್ರೀ ಶಕ್ತ ವೀರಮಾರುತಿ ಚಿಣ್ಣರ ಯಕ್ಷಗಾನ ಮಂಡಳಿ ಹಾಗೂ ದಾನಿಗಳ ಸಹಾಯದಿಂದ ತಾಲೂಕಿನ ಕಾಗಲ್, ಗುಡ್ಕಾಗಲ್, ಬಾಡ ಹುಬ್ಬಣಗೇರಿಯ ಸೇರಿದಂತೆ ೪ ಗ್ರಾಮಗಳಲ್ಲಿನ ತೀರಾ ಬಡಕುಟುಂಬಗಳಿಗೆ ದಿನಬಲಕೆಯ ಅಗತ್ಯ ವಸ್ತುಗಳಾದ ಅಕ್ಕಿ, ಚಹಾಪುಡಿ, ತೊಗರಿಬೆಳೆ, ಮಸಾಲೆ ಪೌಡರ, ಬಟಾಟಿ, ಎಣ್ಣೆ, ಈರುಳ್ಳಿ,ಸಕ್ಕರೆ ಸೇರಿದಂತೆ ಪ್ರತಿ ಕುಟುಂಬಕ್ಕೂ ೫೦೦ ರೂಪಾಯಿ ಅಗತ್ಯ ವಸ್ತುಗಳನ್ನು ೬೬ ಕುಟುಂಬಗಳಿಗೆ ವಿತರಿಸಲಾಯಿತು. ಈ ವೇಳೆ ಜನರಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಿ ಅಗತ್ಯ ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕೆಂದು ಹೇಳಲಾಯಿತು.
![](https://kannada.bhavanatv.com/wp-content/uploads/2020/04/dinakar-shetty-2.jpg)
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.