
ಕೋವಿಡ್ ೧೯, ಮಂಗನ ಕಾಯಿಲೆ ಮತ್ತು ಕುಡಿಯುವ ನೀರಿನ ಸಮಸ್ಯೆಯ ಕುರಿತಾದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲು ಆಗಮಿಸಿದಂತಹ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾರ್ಮಿಕ ಮತ್ತು ಸಕ್ಕರೆ ಸಚಿವರಾದ ಸನ್ಮಾನ್ಯ ಶಿವರಾಮ್ ಹೆಬ್ಬಾರ್ ರವರಿಗೆ, ಲಾಕ್ ಡೌನ್ ನಿಂದ ತೀರ ಸಂಕಷ್ಟಕ್ಕೆ ಈಡಾದ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು , ಪಿಗ್ಮಿ ಕಲೆಕ್ಟರ್ಸ್ ಮತ್ತು ಮಲ್ಲಿಗೆ ಬೆಳೆಗಾರರು ಹಾಗೂ ಕಲ್ಲಂಗಡಿ ಹಣ್ಣಿನ ಬೆಳೆಗಾರರಿಗೆ ಪರಿಹಾರ ದೂರಕಿಸಿಕೊಡುವಂತೆ ಮನವಿ ಮಾಡಿಕೊಂಡರು.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.