

ಭಟ್ಕಳ ನಗರದ ಕೋಗ್ತಿ ನಿವಾಸಿ ದೇಹದಾನ ಮಾಡಿದ ಮಾಜಿ ಸೈನಿಕ ರಾಮ ನಾಯ್ಕ ದಂಪತಿಗಳ ೫೦ ನೇ ವರ್ಷದ ದಾಂಪತ್ಯ ಜೀವನದ ವಾರ್ಷಿಕೋತ್ಸವ ದಿನವನ್ನು ಕ್ರೀಯಾಶೀಲ ಗೆಳೆಯರ ಸಂಘದ ವತಿಯಿಂದ ವಿನೂತನವಾಗಿ ಅಚರಿಸಲಾಯಿತು.
ಕ್ರೀಯಾಶೀಲ ಗೆಳೆಯರ ಸಂಘದ ಪಧಾಧಿಕಾರಿಗಳು ಅವರ ಮನೆಗೆ ತೆರಳಿ ಸಮಾಜಿಕ ಅಂತರವನ್ನು ಕಾಯ್ದುಕೊಂಡು ಅವರಿಗೆ ಹಾಗೂ ಅವರ ಕುಟುಂಬಕ್ಕೆ ಮಾಸ್ಕ ಹಾಗೂ ಸೆನಿಟೈಜರ್ ವಿತರಿಸಿ ಶುಭಾಷಯ ಕೊರಲಾಯಿತು. ಈ ಸಂದರರ್ಭದಲ್ಲಿ ಕ್ರೀಯಾಶೀಲ ಗೆಳೆಯರ ಸಂಘದ ಅಧ್ಯಕ್ಷ ಭಾಸ್ಕರ ನಾಯ್ಕ, ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಸದಸ್ಯರಾದ ಪತ್ರಕರ್ತ ಮನಮೋಹನ ನಾಯ್ಕ, ಎಲೈಸಿ ಪಾಂಡುರoಗ, ಈಶ್ವರ ನಾಯ್ಕ, ಮಣಿ ಪೂಜಾರಿ, ನ್ಯಾಯವಾದಿ ಮನೋಜಕುಮಾರ , ಪಾಂಡು ನಾಯ್ಕ ಉಪಸ್ಥಿತರಿದ್ದರು.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು