ಭಟ್ಕಳ: ಮುರ್ಡೇಶ್ವರದ ನಿವೃತ್ತ ಶಿಕ್ಷಕ ರಾಮದಾಸ ವೆಂಕಟರಮಣ ಹೆಗಡೆ (೮೧) ಅವರು ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ಬೆಳಗಿನ ಜಾವ ನಿದನರಾದರು. ಮೃತರು ಮೂಲತಹ ಕುಮಟಾ ತಾಲೂಕಿನ ಹೆಗಡೆಯವರಾಗಿದ್ದು ಮುರ್ಡೇಶ್ವರ ವಿವಿಧ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮುರ್ಡೇಶ್ವರದಲ್ಲಿಯೇ ವಾಸವಾಗಿದ್ದರು. ಮೃತರು ಪತ್ನಿ ನಿವೃತ್ತ ಶಿಕ್ಷಕಿ ವನಮಾಲಾ ಹೆಗಡೆ, ಓರ್ವ ಪುತ್ರ, ನಾಲ್ವರು ಪತ್ರಿಯರು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.