
ಅನoತವಾಡಿ ಗ್ರಾಮ ಪಂಚಾಯತಿಯಲ್ಲಿ ಇರುವ ಎಲ್ಲಾ ಆಟೋ ರಿಕ್ಷಾ ಚಾಲಕರಿಗೆ ದಿನಸಿ ಸಾಮಾನುಗಳನ್ನು ನೀಡಿದ ಬಡವರ ಬಂಧು ನಮ್ಮ ನಾಯಕರಾದ ಮಾಜಿ ಶಾಸಕರಾದ ಶ್ರೀ ಮಂಕಾಳ ಎಸ್ ವೈದ್ಯ ಇವರಿಗೆ ಅನಂತವಾಡಿ ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ ಉಪಾಧ್ಯಕ್ಷರಾದ ವಾಮನ್ ಎಸ್ ನಾಯ್ಕ ಮಂಕಿ. ಮಾಜಿ ಸೈನಿಕ ಅಭಿನಂದನೆಗಳನ್ನು ಸಲ್ಲಿಸಿ ದೇವರು ಅವರಿಗೆ ಆಯುರಾರೋಗ್ಯ, ಜೀವನದಲ್ಲಿ ನೆಮ್ಮದಿ ಹಾಗೂ ಇನ್ನೂ ಹೆಚ್ಚಿನ ಸಹಾಯ ಮಾಡುವ ಶಕ್ತಿ ದಯಪಾಲಿಸಲಿ ಅಂತ ದೇವರಲ್ಲಿ ಪ್ರಾರ್ಥಿಸಿದ್ದಾರೆ.

More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.