![](https://kannada.bhavanatv.com/wp-content/uploads/2020/04/WhatsApp-Image-2020-04-24-at-9.00.03-PM-1024x768.jpeg?v=1587778088)
ಅನoತವಾಡಿ ಗ್ರಾಮ ಪಂಚಾಯತಿಯಲ್ಲಿ ಇರುವ ಎಲ್ಲಾ ಆಟೋ ರಿಕ್ಷಾ ಚಾಲಕರಿಗೆ ದಿನಸಿ ಸಾಮಾನುಗಳನ್ನು ನೀಡಿದ ಬಡವರ ಬಂಧು ನಮ್ಮ ನಾಯಕರಾದ ಮಾಜಿ ಶಾಸಕರಾದ ಶ್ರೀ ಮಂಕಾಳ ಎಸ್ ವೈದ್ಯ ಇವರಿಗೆ ಅನಂತವಾಡಿ ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ ಉಪಾಧ್ಯಕ್ಷರಾದ ವಾಮನ್ ಎಸ್ ನಾಯ್ಕ ಮಂಕಿ. ಮಾಜಿ ಸೈನಿಕ ಅಭಿನಂದನೆಗಳನ್ನು ಸಲ್ಲಿಸಿ ದೇವರು ಅವರಿಗೆ ಆಯುರಾರೋಗ್ಯ, ಜೀವನದಲ್ಲಿ ನೆಮ್ಮದಿ ಹಾಗೂ ಇನ್ನೂ ಹೆಚ್ಚಿನ ಸಹಾಯ ಮಾಡುವ ಶಕ್ತಿ ದಯಪಾಲಿಸಲಿ ಅಂತ ದೇವರಲ್ಲಿ ಪ್ರಾರ್ಥಿಸಿದ್ದಾರೆ.
![](https://kannada.bhavanatv.com/wp-content/uploads/2020/04/WhatsApp-Image-2020-04-24-at-9.00.05-PM-1024x768.jpeg?v=1587778110)
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.