
ಭಟ್ಕಳ ; ಮಹಾಮಾರಿ ಕರೋನಾದಿಂದ ದೇಶದಲ್ಲಿ ಜನಸಾಮಾನ್ಯರು ಸಂಕಷ್ಟಗೊಳಗಾಗಿದ್ದು ರಾಜ್ಯದಲ್ಲಿ ಸರ್ಕಾರ ಜನಸಾಮಾನ್ಯರಿಗೆ ಸ್ಪಂದಿಸುವ ಯಾವುದೇ ವಿಶೇಷ ಪ್ಯಾಕೇಜ್ ನೀಡಿಲ್ಲ ಎಂದು ಭಟ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಂಕಾಳ ವೈದ್ಯರವರು ತಿಳಿಸಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳು ಕೃಷಿಕರಿಗೆ, ಕೂಲಿ ಕಾರ್ಮಿಕರಿಗೆ,ಮೀನುಗಾರಿಗೆ ಹಾಗೂ ನಿರ್ಗತಿಕರಿಗೆ ಅನುಕೂಲವಾಗುವಂತೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಗಳಿಗೆ ಆಗ್ರಹಿಸಿದ್ದಾರೆ.
ಮೇ3ರ ನಂತರ ಲಾಕಡೌನ ಮುಗಿದರೆ ಉತ್ತಮ .ಒಂದೊಮ್ಮೆ ಮುಗಿಯದ್ದಿದ್ದರು ಯಾರು ಆತಂಕ ಪಡಬೇಡಿ. ಬಡವರೊಂದಿಗೆ ಸಂಕಷ್ಟದಲ್ಲಿದ್ದವರೊಂದಿಗೆ ಸದಾ ನಾನಿದ್ದೇನೆ ಎಂದು ತಿಳಿಸಿದ್ದಾರೆ.
ವಿಡಿಯೋ ವೀಕ್ಷಿಸಿ
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ