
ಭಟ್ಕಳ ; ಮಹಾಮಾರಿ ಕರೋನಾದಿಂದ ದೇಶದಲ್ಲಿ ಜನಸಾಮಾನ್ಯರು ಸಂಕಷ್ಟಗೊಳಗಾಗಿದ್ದು ರಾಜ್ಯದಲ್ಲಿ ಸರ್ಕಾರ ಜನಸಾಮಾನ್ಯರಿಗೆ ಸ್ಪಂದಿಸುವ ಯಾವುದೇ ವಿಶೇಷ ಪ್ಯಾಕೇಜ್ ನೀಡಿಲ್ಲ ಎಂದು ಭಟ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಂಕಾಳ ವೈದ್ಯರವರು ತಿಳಿಸಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳು ಕೃಷಿಕರಿಗೆ, ಕೂಲಿ ಕಾರ್ಮಿಕರಿಗೆ,ಮೀನುಗಾರಿಗೆ ಹಾಗೂ ನಿರ್ಗತಿಕರಿಗೆ ಅನುಕೂಲವಾಗುವಂತೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಗಳಿಗೆ ಆಗ್ರಹಿಸಿದ್ದಾರೆ.
ಮೇ3ರ ನಂತರ ಲಾಕಡೌನ ಮುಗಿದರೆ ಉತ್ತಮ .ಒಂದೊಮ್ಮೆ ಮುಗಿಯದ್ದಿದ್ದರು ಯಾರು ಆತಂಕ ಪಡಬೇಡಿ. ಬಡವರೊಂದಿಗೆ ಸಂಕಷ್ಟದಲ್ಲಿದ್ದವರೊಂದಿಗೆ ಸದಾ ನಾನಿದ್ದೇನೆ ಎಂದು ತಿಳಿಸಿದ್ದಾರೆ.
ವಿಡಿಯೋ ವೀಕ್ಷಿಸಿ
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.