
ಕರೋನಾ ಸುರಕ್ಷತೆಗಾಗಿ ದೇಶದ್ಯಾಂತ ಲಾಕ್ ಡೌನ್ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಪಡೆಯಲು ಹಣವಿಲ್ಲದೆ ಸಂಕಷ್ಟದಲ್ಲಿದ್ದರು. ಇಂತಹ ಸಂಕಷ್ಟದ ಸಮಯದಲ್ಲಿ ಕ್ಷೇತ್ರದ ಬಡ ಜನತೆಗೆ ನೆರವಾಗುವ ದೃಷ್ಟಿಯಿಂದ ಅನೇಕ ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ವಿತರಿಸುವ ಕಾರ್ಯ ಮಾಡುತ್ತಿದ್ದರು. ಇದರಂತೆ ಹೊಸಾಕುಳಿ ಗ್ರಾಮ ಪಂಚಾಯತಿಯ ೬೦ಕ್ಕೂ ಅಧಿಕ ಬಡ ಕುಟುಂಬಗಳಿಗೆ ಶಾಸಕ ದಿನಕರ ಶೆಟ್ಟಿ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು.
ಈ ಸಂರ್ಭದಲ್ಲಿ ಪಂಚಾಯತ ಅಧ್ಯಕ್ಷರಾದ ಸುರೇಶ ಶೆಟ್ಟಿ, ಮುಗ್ವಾ ಪಂಚಾಯತಿ ಅಧ್ಯಕ್ಷ ಟಿ.ಎಸ್.ಹೆಗಡೆ, ಬಿಜೆಪಿ ತಾಲೂಕ ಅಧ್ಯಕ್ಷ ರಾಜೇಶ ಭಂಡಾರಿ, ಜಿಲ್ಲಾ ಪಂಚಾಯತ ಸದಸ್ಯೆ ಶ್ರೀಕಲಾ ಶಾಸ್ತ್ರಿ,ಮುಖಂಡರಾದ ಎ???ಸ್.ಹೆಗಡೆ,ಸುಬ್ರಹ್ಮಣ್ಯ ಶಾಸ್ತ್ರಿ, ದತ್ತಾತ್ರೇಯ ಮೇಸ್ತ, ನಾರಾಯಣ ಹೆಗಡೆ ಸುಭಾಸ ಗೌಡ ಸೇರಿದಂತೆ ಪ್ರಮುಖರು ಉಪಸ್ತಿತರಿದ್ದರು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.