ಚಿಂತನ ರಶ್ಮಿ ಫೌಂಡೇಶನ್ ನ 2ನೇ ವರ್ಷ ಪೂರ್ತಿಯಾಗುವ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಶಾಸಕರಾದ ಶ್ರೀ ದಿನಕರ ಶೆಟ್ಟಿಯವರ ಮೂಲಕ 50000/- ನೀಡಿಲಾಯಿತು. ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ವಿದ್ವಾನ್ ಯು. ವಿಘ್ನೇಶ ಶರ್ಮಾ, ನಿರ್ದೇಶಕಿ ಶ್ರೀಮತೀ ರಶ್ಮಿ ಭಟ್ಟ, ಹಿರಿಯ ಯಕ್ಷಗಾನ ಭಾಗವತರಾದ ಶ್ರೀ ಉಮೇಶ ಭಟ್ಟ ಬಾಡ, ಮಾಧ್ಯಮ ಪ್ರತಿನಿಧಿ ಶ್ರೀ ಕೃಷ್ಣಾನಂದ ಭಟ್ಟ ಹಾಗೂ ಸ್ಥಳೀಯ ಜನಪ್ರತಿನಿಧಿಳು ಉಪಸ್ಥಿತರಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.