
ಭಟ್ಕಳ: ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ಹೊನ್ನಾವರ ಶಾಖೆಯಲ್ಲಿ ಈಗಾಗಲೇ ಎ.೧೭ರಿಂದ ಅಡಿಕೆ ಖರೀಧಿಯನ್ನು ಆರಂಭಿಸಿದ್ದು ಭಟ್ಕಳ ಹೊನ್ನಾವರ ಭಾಗದ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಭಟ್ಕಳದಲ್ಲಿ ಕೋವಿಡ್-೧೯ನಿಂದಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿರುವುದರಿAದ ನೂತನವಾಗಿ ಆರಂಭವಾದ ಶಿರಾಲಿಯ ಶಾಖೆಯಲ್ಲಿ ಶೀಘ್ರದಲ್ಲಿಯೇ ಖರೀಧಿಯನ್ನು ಆರಂಭಿಸುವುದಾಗಿಯೂ ಹೊನ್ನಾವರದ ವ್ಯವಸ್ಥಾಪಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ರೈತರು ೦೮೩೮೭-೨೨೦೬೨೦ಗೆ ಸಂಪರ್ಕಿಸಬಹುದು ಎಂದೂ ಅವರು ತಿಳಿಸಿದ್ದಾರೆ.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು