![](https://kannada.bhavanatv.com/wp-content/uploads/2020/04/download-3-1.jpg?v=1588088030)
ಭಟ್ಕಳ: ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ಹೊನ್ನಾವರ ಶಾಖೆಯಲ್ಲಿ ಈಗಾಗಲೇ ಎ.೧೭ರಿಂದ ಅಡಿಕೆ ಖರೀಧಿಯನ್ನು ಆರಂಭಿಸಿದ್ದು ಭಟ್ಕಳ ಹೊನ್ನಾವರ ಭಾಗದ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಭಟ್ಕಳದಲ್ಲಿ ಕೋವಿಡ್-೧೯ನಿಂದಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿರುವುದರಿAದ ನೂತನವಾಗಿ ಆರಂಭವಾದ ಶಿರಾಲಿಯ ಶಾಖೆಯಲ್ಲಿ ಶೀಘ್ರದಲ್ಲಿಯೇ ಖರೀಧಿಯನ್ನು ಆರಂಭಿಸುವುದಾಗಿಯೂ ಹೊನ್ನಾವರದ ವ್ಯವಸ್ಥಾಪಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ರೈತರು ೦೮೩೮೭-೨೨೦೬೨೦ಗೆ ಸಂಪರ್ಕಿಸಬಹುದು ಎಂದೂ ಅವರು ತಿಳಿಸಿದ್ದಾರೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.