ಭಟ್ಕಳ: ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ಹೊನ್ನಾವರ ಶಾಖೆಯಲ್ಲಿ ಈಗಾಗಲೇ ಎ.೧೭ರಿಂದ ಅಡಿಕೆ ಖರೀಧಿಯನ್ನು ಆರಂಭಿಸಿದ್ದು ಭಟ್ಕಳ ಹೊನ್ನಾವರ ಭಾಗದ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಭಟ್ಕಳದಲ್ಲಿ ಕೋವಿಡ್-೧೯ನಿಂದಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿರುವುದರಿAದ ನೂತನವಾಗಿ ಆರಂಭವಾದ ಶಿರಾಲಿಯ ಶಾಖೆಯಲ್ಲಿ ಶೀಘ್ರದಲ್ಲಿಯೇ ಖರೀಧಿಯನ್ನು ಆರಂಭಿಸುವುದಾಗಿಯೂ ಹೊನ್ನಾವರದ ವ್ಯವಸ್ಥಾಪಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ರೈತರು ೦೮೩೮೭-೨೨೦೬೨೦ಗೆ ಸಂಪರ್ಕಿಸಬಹುದು ಎಂದೂ ಅವರು ತಿಳಿಸಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.