
ಕಳೆದ ಕೆಲವು ದಿನಗಳಿಂದ ಕೊರೋನಾ ಮಹಾ ಮಾರಿಯಿಂದಾಗಿ ದೇಶವೇ ಸಂಕಷ್ಟಕ್ಕೆ ಸಿಲುಕಿದೆ.ಇಂತಹ ಕಠಿಣ ಸಮಯದಲ್ಲಿ ಅನೇಕ ಬಡವರು ದಿನನಿತ್ಯದ ಆಹಾರಕ್ಕೂ ಪರಿತಪಿಸುವಂತಾಗಿದೆ.ಅನೇಕ ದಾನಿಗಳು ತಮ್ಮ ಕೈಲಾದ ಮಟ್ಟಿಗೆ ಜನರ ಸಂಕಷ್ಟ ನಿವಾರಣೆಗಾಗಿ ಸಹಾಯ ಹಸ್ತ ಚಾಚುತ್ತಿದ್ದಾರೆ.

ಹಾಗೆಯೇ ಬೇಂಗ್ರೆ ಗ್ರಾಮ ಪಂಚಾಯತ 2 ದ ಸದಸ್ಯರಾದ ಪರಮಯ್ಯ ಅವರು ತಮ್ಮ ಪಂಚಾಯತ ವ್ಯಾಪ್ತಿಯ ಪಡುಶಿರಾಲಿ ಮತ್ತು ಕೊಗ್ತಿ ಪ್ರದೇಶದ ಸುಮಾರು 600 ಮನೆಗಳಿಗೆ ತರಕಾರಿ ಕಿಟ್ ವಿತರಣೆ ಮಾಡಿರುತ್ತಾರೆ.ಇವರ ಈ ಕೆಲಸಕ್ಕೆ ಊರ ನಾಗರಿಕರು ಅಭಿನಂದನೆ ಸಲ್ಲಿಸಿರುತ್ತಾರೆ.
More Stories
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಶೇಕಡಾ 99.25% ಫಲಿತಾಂಶವನ್ನು ದಾಖಲಿಸಿದೆ.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.
ದಾಖಲೆಯಿಲ್ಲದೆ ಸಾಗಿಸುತಿದ್ದ 51.20 ಲಕ್ಷ ನಗದು ವಶ