
ಹೊನ್ನಾವರ ; ಮಾಜಿ ಸೈನಿಕರು, ತಾಲೂಕ ಭಾರತೀಯ ಸೇವಾದಳದ ಅಧ್ಯಕ್ಷರು ಹಾಗೂ ಅನಂತವಾಡಿ ಗ್ರಾಮ ಪಂಚಾಯತ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿರುವ ವಾಮನ ನಾಯ್ಕ ಇವರು ಕರೋನಾ ಸಮಯದಲ್ಲಿ ಸಂಕಷ್ಟದಲ್ಲಿರುವ ಹೊನ್ನಾವರ ತಾಲೂಕಾ ಅನಂತವಾಡಿ ಗ್ರಾಮ ಪಂಚಾಯತಿಯ ಗ್ರಾಮೀಣ ಭಾಗಗಳಾದ ಕೋಟಾ, ತುಂಬೇಬೀಳು, ಸುಳೆಬೀಳು ಗ್ರಾಮ ಸೇರಿದಂತೆ ೩೫೦ಕ್ಕೂ ಅಧಿಕ ಬಡ ಕುಟುಂಬಕ್ಕೆ ತರಕಾರಿ ನೀಡುವ ಮೂಲಕ ನೆರವಾಗಿದ್ದಾರೆ. ದೇಶ ಸೇವೆ ಮಾಡಿ ನಿವೃತ್ತರಾದ ವಾಮನ ನಾಯ್ಕ ದೇಶದೆಲ್ಲಡೆ ಕರೋನಾ ಸಂಕಷ್ಟದ ಸಮಯದಲ್ಲಿ ಗ್ರಾಮದ ಬಡವರಿಗೆ ಉಚಿತವಾಗಿ ತರಕಾರಿ ನೀಡುವ ಕಾರ್ಯಕ್ಕೆ ಎಲ್ಲಡೆಯು ಪ್ರಶಂಸೆ ವ್ಯಕ್ತವಾಗುತ್ತಿದೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.