
ಹೊನ್ನಾವರ ; ಕಾರ್ಮಿಕ ದಿನಚಾರಣೆಯ ಪ್ರಯುಕ್ತ ಕಾರ್ಮಿಕರ ಹೋರಾಟ ಸಂಘದ ವತಿಯಿಂದ ಬಡ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ.
ಹೊನ್ನಾವರ ತಾಲೂಕಿನ ನವಜ್ಯೋತಿ ಕೂಲಿ ಕಾರ್ಮಿಕರ ಹೋರಾಟ ಸಂಘದ ವತಿಯಿಂದ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ತಾಲೂಕಿನ ಬಡ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ಮನೆ ಬಾಗಿಲಿಗೆ ಕೊಂಡ್ಯೊಯ್ದು ವಿತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ಕೇಶವ ಮೇಸ್ತ, ಅಧ್ಯಕ್ಷ ಶ್ರೀಕಾಂತ ಮೇಸ್ತ,ಉಪಾಧ್ಯಕ್ಷ ಕೃಷ್ಣ ಹರಿಜನ,ಸಂಘದ ಪದಾಧಿಕಾರಿಗಳಾದ ವೇಂಕಟೇಶ ಮೇಸ್ತ,ಹನೀಫ್ ಶೇಖ್, ಅಜಿತ್ ತಾಂಡೇಲ್,ಸುಭಾಷ ಮೇಸ್ತ,ರಾಜು ಮೇಸ್ತ,ಪ್ರದೀಪ ಶೆಟ್ಟಿ, ಗಣಪತಿ ಮೇಸ್ತ ಉಪಸ್ಥಿತರಿದ್ದರು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.