![](https://kannada.bhavanatv.com/wp-content/uploads/2020/05/606137-1550877601.jpg?v=1588578824)
ಕಾರವಾರ: ಬೆಂಗಳೂರಿನಿಂದ ಪ್ರಯಾಣಿಕರನ್ನು ಕರೆದುಕೊಂಡು ಹೊರಟಿದ್ದ ಸುಮಾರು ಐದು ಬಸ್, ದಾವಣಗೆರೆ ಮಾರ್ಗವಾಗಿ ತೆರಳಿತ್ತು. ಆದರೆ, ದಾವಣಗೆರೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವುದರಿಂದ ಪ್ರವೇಶ ನಿರ್ಬಂಧಿಸಲಾಗಿದೆ. ಇದರಿಂದಾಗಿ ಶಿವಮೊಗ್ಗ ಮಾರ್ಗದಲ್ಲಿ ಬಸ್ ಚಲಾಯಿಸಿದ ಡ್ರೈವರ್, ದಾರಿ ತಪ್ಪಿ ಕಾರವಾರಕ್ಕೆ ಬಂದು ತಲುಪಿದ್ದಾನೆ.
ಕಾರವಾರದ ಬಸ್ ನಿಲ್ದಾಣದಲ್ಲಿ ಕೆಲ ಹೊತ್ತು ಇದ್ದ ಬಸ್ ಚಾಲಕರು, ಬಳಿಕ ಸ್ಥಳೀಯ ಸಿಬ್ಬಂದಿಯ ಬಳಿ ಮಾರ್ಗಗಳ ಮಾಹಿತಿ ಪಡೆದು ಸುಮಾರು 7 ಗಂಟೆಯ ವೇಳೆಗೆ ಮರಳಿ ಉತ್ತರ ಕರ್ನಾಟಕದ ಭಾಗಕ್ಕೆ ತೆರಳಿದ್ದಾರೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.