
ಕಾರವಾರ: ಬೆಂಗಳೂರಿನಿಂದ ಪ್ರಯಾಣಿಕರನ್ನು ಕರೆದುಕೊಂಡು ಹೊರಟಿದ್ದ ಸುಮಾರು ಐದು ಬಸ್, ದಾವಣಗೆರೆ ಮಾರ್ಗವಾಗಿ ತೆರಳಿತ್ತು. ಆದರೆ, ದಾವಣಗೆರೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವುದರಿಂದ ಪ್ರವೇಶ ನಿರ್ಬಂಧಿಸಲಾಗಿದೆ. ಇದರಿಂದಾಗಿ ಶಿವಮೊಗ್ಗ ಮಾರ್ಗದಲ್ಲಿ ಬಸ್ ಚಲಾಯಿಸಿದ ಡ್ರೈವರ್, ದಾರಿ ತಪ್ಪಿ ಕಾರವಾರಕ್ಕೆ ಬಂದು ತಲುಪಿದ್ದಾನೆ.
ಕಾರವಾರದ ಬಸ್ ನಿಲ್ದಾಣದಲ್ಲಿ ಕೆಲ ಹೊತ್ತು ಇದ್ದ ಬಸ್ ಚಾಲಕರು, ಬಳಿಕ ಸ್ಥಳೀಯ ಸಿಬ್ಬಂದಿಯ ಬಳಿ ಮಾರ್ಗಗಳ ಮಾಹಿತಿ ಪಡೆದು ಸುಮಾರು 7 ಗಂಟೆಯ ವೇಳೆಗೆ ಮರಳಿ ಉತ್ತರ ಕರ್ನಾಟಕದ ಭಾಗಕ್ಕೆ ತೆರಳಿದ್ದಾರೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.