
ಕುಮಟಾ : ಲಾಕ್ ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಜನರು ದಿನ ಬಳಕೆಯ ಸಾಮಾನುಗಳನ್ನು ಖರೀದಿಸಲು ಪಟ್ಟಣದ ಪ್ರಮುಖ ಮಾರುಕಟ್ಟೆಗಳಾದ ಬಸ್ತಿಪೇಟೆ,ಮೂರುಕಟ್ಟೆ,ಸುಭಾಸ್ ರಸ್ತೆ ರಥಬೀದಿಗಳಲ್ಲಿ ಜನರು ಅಗತ್ಯ ಸಾಮಾನುಗಳನ್ನು ಖರೀದಿಸಲು ಮುಗಿಬಿದ್ದಿರುವುದು ಕಂಡುಬAತು.ಈಗಾಗಲೇ ಲಾಕ್ ಡೌನ್ನಿಂದಾಗಿ ಸಾಕಷ್ಟು ಸಮಸ್ಯೆ ಅನುಭವಿಸಿದ್ದ ಜನ ಇದೀಗ ಲಾಕ್ ಡೌನ್
ಸಡಿಲಿಕೆ ಆದ ಹಿನ್ನಲೆಯಲ್ಲಿ ಮನೆಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಪಟ್ಟಣದಾದ್ಯಂತ ಓಡಾಡುತ್ತಿರುವುದು ಕಂಡು ಬಂತು.ಇದರಿAದಾಗಿ ಪಟ್ಟಣದ ಹಲವೆಡೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲೂ ಸಮಸ್ಯೆ ಉಂಟಾಗಿತ್ತು.ಟ್ರಾಫಿಕ್ ಸಮಸ್ಯೆ ಸರಿಪಡಿಸಲು ಪೋಲಿಸರು ಹರಸಾಹಸ ಪಡುವಂತಾಯ್ತು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.