
kumta :
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಕೆನರಾ ವೆಲ್ಫೇರ್ ಟ್ರಸ್ಟಿನ ದಿನಕರ ದೇಸಾಯಿಯವರ ಶಾಲೆಯ ವಿದ್ಯಾರ್ಥಿನಿ ಆರತಿ ಶೇಟ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪಡೆದಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ ಎಂದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಉಪವಿಭಾಗಾಧಿಕಾರಿ ಎಂ. ಅಜಿತ್, ಮಕ್ಕಳಲ್ಲಿ ಚಿಕ್ಕಂದಿನಿAದಲೇ ಸಮಯಸೂಚಕತೆ, ಧೈರ್ಯ, ಆತ್ಮವಿಶ್ವಾಸದ ನಡೆಗಳನ್ನು ರೂಢಿಸುವುದು ಬಹಳ ಮುಖ್ಯ. ಅವರವರ ಪ್ರತಿಭೆಗೆ ತಕ್ಕಂತೆ ಪಠ್ಯೇತರ ಶಿಕ್ಷಣಕ್ಕೂ ಮಹತ್ವ ಕೊಡಬೇಕು ಎಂದರು.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ