ಕರೋನಾ ಸಂಕಷ್ಟ ನಿಭಾಯಿಸಲು ಆರ್ಥಿಕವಾಗಿ ನೆರವಾಗಲು ಅನೇಕರು ಪ್ರಧಾನಮಮತ್ರಿ ಪರಿಹಾರ ನಿಧಿಗೆ ಹಣ ನೀಡುತ್ತಿದ್ದು ಅದರಲ್ಲಿ ನಮ್ಮ ಉತ್ತರಕನ್ನಡ ಜಿಲ್ಲೆಯ ಹಲವು ಗಣ್ಯರು ನೀಡುತ್ತಾ ಬಂದಿದ್ದಾರೆ. ಬುಧವಾರ ಭಟ್ಕಳಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಲು ಸಂಸದ ಅನಂತಕುಮಾರ ಹೆಗಡೆ ಪ್ರಥಮ ಬಾರಿಗೆ ಆಗಮಿಸಿದ್ದರು ಇ ಸಂದರ್ಭದಲ್ಲಿ ತಾಲೂಕಿನ ಶಿರಾಲಿಯ ಗಣೇಶ್ ಸೋಪ್ಸ್ & ಡಿಟರ್ಜೆಂಟ್ಸ್ ಇವರ ವತಿಯಿಂದ ಪಿ. ಎಮ್ ಕೇರ್ ನಿಧಿಗೆ ಒಂದು ಲಕ್ಷದ ಹನ್ನೊಂದು ಸಾವಿರದ ಒಂದುನೂರ ಹನ್ನೊಂದು ರೂಪಾಯಿ ದೇಣಿಗೆಯನ್ನು ಹಸ್ತಾಂತರಿಸಿದರು. ಶಾಸಕ ಸುನೀಲ ನಾಯ್ಕ, ಮಾಲಕರಾದ ಡಿಜೆ ಕಾಮತ್ ಮತ್ತು ಶ್ರೀನಿವಾಸ್ ಕಾಮತ್ ಉಪಸ್ಥಿತರಿದ್ದರು
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.