
ಕರೋನಾ ಸಂಕಷ್ಟ ನಿಭಾಯಿಸಲು ಆರ್ಥಿಕವಾಗಿ ನೆರವಾಗಲು ಅನೇಕರು ಪ್ರಧಾನಮಮತ್ರಿ ಪರಿಹಾರ ನಿಧಿಗೆ ಹಣ ನೀಡುತ್ತಿದ್ದು ಅದರಲ್ಲಿ ನಮ್ಮ ಉತ್ತರಕನ್ನಡ ಜಿಲ್ಲೆಯ ಹಲವು ಗಣ್ಯರು ನೀಡುತ್ತಾ ಬಂದಿದ್ದಾರೆ. ಬುಧವಾರ ಭಟ್ಕಳಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಲು ಸಂಸದ ಅನಂತಕುಮಾರ ಹೆಗಡೆ ಪ್ರಥಮ ಬಾರಿಗೆ ಆಗಮಿಸಿದ್ದರು ಇ ಸಂದರ್ಭದಲ್ಲಿ ತಾಲೂಕಿನ ಶಿರಾಲಿಯ ಗಣೇಶ್ ಸೋಪ್ಸ್ & ಡಿಟರ್ಜೆಂಟ್ಸ್ ಇವರ ವತಿಯಿಂದ ಪಿ. ಎಮ್ ಕೇರ್ ನಿಧಿಗೆ ಒಂದು ಲಕ್ಷದ ಹನ್ನೊಂದು ಸಾವಿರದ ಒಂದುನೂರ ಹನ್ನೊಂದು ರೂಪಾಯಿ ದೇಣಿಗೆಯನ್ನು ಹಸ್ತಾಂತರಿಸಿದರು. ಶಾಸಕ ಸುನೀಲ ನಾಯ್ಕ, ಮಾಲಕರಾದ ಡಿಜೆ ಕಾಮತ್ ಮತ್ತು ಶ್ರೀನಿವಾಸ್ ಕಾಮತ್ ಉಪಸ್ಥಿತರಿದ್ದರು
More Stories
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಶೇಕಡಾ 99.25% ಫಲಿತಾಂಶವನ್ನು ದಾಖಲಿಸಿದೆ.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.
ದಾಖಲೆಯಿಲ್ಲದೆ ಸಾಗಿಸುತಿದ್ದ 51.20 ಲಕ್ಷ ನಗದು ವಶ