
ಹೊನ್ನಾವರ: ಹೊನ್ನಾವರ ತಾಲೂಕಿನ ಕರ್ಕಿಯ ಬಡಗಣಿ ಹೊಳೆಯಲ್ಲಿ ಮಂಗಳವಾರ ಮದ್ಯಾಹ್ನ ಈಜಲು ಹೋಗಿದ್ದ ಮೂವರಲ್ಲಿ ನಾಪತ್ತೆಯಾಗಿದ್ದ ಬಾಲಕ ದರ್ಶನ ಮುಕ್ರಿ(೧೫) ಶವ ಬುಧವಾರ ಸಂಜೆ ಕಾಸರಕೋಡ ಬಳಿ ಸಮುದ್ರ ದಂಡೆಯಲ್ಲಿ ಪತ್ತೆಯಾಗಿದೆ. ಹೊನ್ನಾವರ ಪಿ ಎಸ್.ಐ. ಶಶಿಕುಮಾರ್ ತಹಸೀಲ್ದಾರ ವಿವೇಕ ಶೇಣ್ವಿ, ಹಾಗೂ ಮುಕ್ರಿ ಸಂಘದ ಜಿಲ್ಲಾಧ್ಯಕ್ಷ ರವಿ ಮುಕ್ರಿ ಕೋಣಕಾರ ಸ್ಥಳಕ್ಕೆ ಭೇಟಿನೀಡಿದ್ದಾರೆ.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.