ಹೊನ್ನಾವರ: ಹೊನ್ನಾವರ ತಾಲೂಕಿನ ಕರ್ಕಿಯ ಬಡಗಣಿ ಹೊಳೆಯಲ್ಲಿ ಮಂಗಳವಾರ ಮದ್ಯಾಹ್ನ ಈಜಲು ಹೋಗಿದ್ದ ಮೂವರಲ್ಲಿ ನಾಪತ್ತೆಯಾಗಿದ್ದ ಬಾಲಕ ದರ್ಶನ ಮುಕ್ರಿ(೧೫) ಶವ ಬುಧವಾರ ಸಂಜೆ ಕಾಸರಕೋಡ ಬಳಿ ಸಮುದ್ರ ದಂಡೆಯಲ್ಲಿ ಪತ್ತೆಯಾಗಿದೆ. ಹೊನ್ನಾವರ ಪಿ ಎಸ್.ಐ. ಶಶಿಕುಮಾರ್ ತಹಸೀಲ್ದಾರ ವಿವೇಕ ಶೇಣ್ವಿ, ಹಾಗೂ ಮುಕ್ರಿ ಸಂಘದ ಜಿಲ್ಲಾಧ್ಯಕ್ಷ ರವಿ ಮುಕ್ರಿ ಕೋಣಕಾರ ಸ್ಥಳಕ್ಕೆ ಭೇಟಿನೀಡಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.