ಹೊನ್ನಾವರ ;ತಾಲೂಕಿನ ಚಂದಾವರ ಹನುಮಂತ ದೇವಾಲಯದ ಸಮೀಪ ಆಹಾರ ಹುಡುಕಿ ಬಂದಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಟಿಸಿ ಗಂಭೀರ ಗಾಯಗೊಳಿಸಿದ ಪರಿಣಾಮ ಸಾವನಪ್ಪಿದ್ದ ಘಟನೆ ಗುರುವಾರ ವರದಿಯಾಗಿದೆ.
ಚಂದಾವರದ ಹನುಮಂತ ದೇವಾಲಯದ ಸಮೀಪದ ತೇಬ್ರಿ ನದಿಗೆ ನೀರು ಕುಡಿಯಲು ಆಗಮಿಸಿದ ಗಂಡು ಜಿಂಕೆಗೆ ಬೀದಿ ನಾಯಿಗಳು ಅಟ್ಟಾಟಸಿ ಗಾಯಗೊಳಿಸಿದೆ. ಜಿಂಕೆಯ ಕಾಲು, ಹಾಗೂ ಕುತ್ತಿಗೆಗೆ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ಮೃತಪಟ್ಟಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಜಿಂಕೆಯ ಅಂತ್ಯಸAಸ್ಕಾರವನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಪವಲಯ ಅರಣ್ಯಾಧಿಕಾರಿ ಎಸ್.ಆಯ್. ನಾಯ್ಕ, ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.