
ಶಿವಮೊಗ್ಗ ದಲ್ಲಿ 8 ತಬ್ಲಿಘ್ ಗಳಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆ ಯಲ್ಲಿ ತಬ್ಲಿಕ್ ಗಳನ್ನು ಆಸ್ಪತ್ರೆಯಿಂದ ಹಾಸ್ಟಲ್ ಗೆ ಶಿಪ್ಟ್ ಮಾಡಿದ ಸರ್ಕಲ್ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿಗಳು ಸೇರಿದಂತೆ, ಹಲವರುನ್ನು ಕ್ವಾರಂಟೈನ್ ಗೆ ಆದೇಶಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶಿಸಿದ್ದಾರೆ. ತಬ್ಲಿಘಿಗಳಿಗೆ ಆಸ್ಪತ್ರೆಯಿಂದ ಹಾಸ್ಟೆಲ್ ಗೆ ಶಿಫ್ಟ್ ಮಾಡಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಭಂದಿಗಳು ಜೊತೆಗೆ ಹಾಸ್ಟೆಲ್ ನಲ್ಲಿದ್ದ ಅಡುಗೆ ಸಿಬ್ಭಂದಿ ಸೇರಿದಂತೆ ವಾರ್ಡನ್ ಕೂಡ ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು ಒಟ್ಟು 25 ಕ್ಕೂ ಹೆಚ್ಚು ಜನರಿಗೆ ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು ಇವರಿಗೂ ಸೊಂಕು ತಗಲಿರುವ ಸಾಧ್ಯತೆಗಳಿರುವುದರಿಂದ ಇವರ ರಕ್ತ ಹಾಗೂ ಗಂಟಲು ದ್ರವ ಪರಿಕ್ಷೆಗೆ ಕಳುಹಿಸುವ ಸಾಧ್ಯತೆಗಳಿವೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ